ಅಭಿಪ್ರಾಯ / ಸಲಹೆಗಳು

ಧ್ಯೇಯೋದ್ದೇಶಗಳು

ಧ್ಯೇಯೋದ್ದೇಶಗಳು

 

 

  • ಜಲ-ನೆಲ ಅಭಿವೃದ್ಧಿ ಹಾಗೂ ನಿರ್ವಹಣೆಯಲ್ಲಿ "ಜ್ಞಾನ ಹಾಗೂ ವಿಜ್ಞಾನ" ವನ್ನು ಪ್ರೋತ್ಸಾಹಿಸುವುದು.

 

  • ಜಲ ಮತ್ತು ನೆಲ ನಿರ್ವಹಣೆ ವಿಷಯದಲ್ಲಿ ರೈತರಿಗೆ, ಕೃಷಿ, ಅಚ್ಚುಕಟ್ಟು ಪ್ರದೇಶಾಭಿವೃದ್ಧಿ (ಕಾಡಾ), ನೀರಾವರಿ ನಿಗಮಗಳ ಹಾಗೆ ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡುವುದು

 

  • ಜಲ ಮತ್ತು ನೆಲ ನಿರ್ವಹಣೆ ವಿಷಯದಲ್ಲಿ ಸಂಶೋಧನೆ ಕೈಗೊಳ್ಳುವುದು.

 

  • ಸರಕಾರ ಮತ್ತು ಸಂಬಂಧಪಟ್ಟ ಇಲಾಖೆ / ಸಂಸ್ಥೆಗಳಿಗೆ ಸಲಹೆ/ ಮಾರ್ಗದರ್ಶನ ನೀಡುವುದು.

 

  • ವಿಶ್ವ ವಿದ್ಯಾಲಯಗಳು ಹಾಗೂ ಸಂಬಂಧಿತ ಶೈಕ್ಷಣಿಕ /ತರಬೇತಿ ಸಂಸ್ಥೆಗಳೊಂದಿಗೆ ಸಹಯೋಗವನ್ನು ಏರ್ಪಡಿಸುವುದು.

 

  • ಜಲ ಮತ್ತು ನೆಲ ನಿರ್ವಹಣೆ ಕುರಿತು ವಿಚಾರಗೋಷ್ಠಿ, ಕಾರ್ಯಾಗಾರಗಳನ್ನು ಸಂಘಟಿಸುವುದು.

 

  • ಜಲ ಮತ್ತು ನೆಲ ನಿರ್ವಹಣೆ ವಿಷಯದಲ್ಲಿ ಲೇಖನ, ವರದಿ, ಪತ್ರಿಕೆಗಳು ಇತ್ಯಾದಿಗಳನ್ನು ಪ್ರಕಟಿಸುವುದು

ಇತ್ತೀಚಿನ ನವೀಕರಣ​ : 29-07-2021 01:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ) ಧಾರವಾಡ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080